AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯಾದಲ್ಲಿ ಮಹಿಳಾ ಉದ್ಯೋಗಿಗಳು ಸಾಮಾಜಿಕ ಜವಾಬ್ದಾರಿ ನಿಭಾಯಿಸಿದ್ದು ಹೀಗೆ

ಗಲಾಟೆ, ಹಿಂಸಾಚಾರದಂತಹ ಯಾವುದೇ ವಿಕೋಪ, ವ್ಯತಿರಿಕ್ತ ಸಂದರ್ಭಗಳು ಎದುರಾದಾಗ ಮೊದಲು ಅದಕ್ಕೆ ತುತ್ತಾಗುವುದೇ ಶೋಷಿತ ವರ್ಗ ಎನಿಸಿರುವ ಗಾರ್ಮೆಂಟ್ ವರ್ಕರ್ಸ್​! ಆದ್ರೆ ಪರಿಸ್ಥಿತಿ ಎಂಥದ್ದೇ ಇರಲಿ ಈ ಹೆಣ್ಮಕ್ಕಳು ತಮ್ಮ ಸಂಸಾರದ ನೊಗ ಭಾರವನ್ನು ಶಿಸ್ತುಬದ್ಧವಾಗಿ ಹೊರುತ್ತಾರೆ. ಈ ದರಿದ್ರ ಕೊರೊನಾ ಕಾಲದಲ್ಲಿಯೂ ಅಷ್ಟೇ ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಭಾರೀ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಅದೂ 40 ದಿನಗಳಿಂದ. ಪರಿಸ್ಥಿತಿ ಹೀರುವಾಗ ಸರ್ಕಾರ ಸ್ವಲ್ಪ ದಯೆ ತೋರಿ ಗಾರ್ಮೆಂಟ್​ಗಳು ಕೆಲಸ ಶುರು ಮಾಡಬಹುದು ಎಂದಿದ್ದೇ ತಡ, ಮಹಿಳಾ ಉದ್ಯೋಗಿಗಳು […]

ಪೀಣ್ಯಾದಲ್ಲಿ ಮಹಿಳಾ ಉದ್ಯೋಗಿಗಳು ಸಾಮಾಜಿಕ ಜವಾಬ್ದಾರಿ ನಿಭಾಯಿಸಿದ್ದು ಹೀಗೆ
ಸಾಧು ಶ್ರೀನಾಥ್​
|

Updated on:May 04, 2020 | 2:14 PM

Share

ಗಲಾಟೆ, ಹಿಂಸಾಚಾರದಂತಹ ಯಾವುದೇ ವಿಕೋಪ, ವ್ಯತಿರಿಕ್ತ ಸಂದರ್ಭಗಳು ಎದುರಾದಾಗ ಮೊದಲು ಅದಕ್ಕೆ ತುತ್ತಾಗುವುದೇ ಶೋಷಿತ ವರ್ಗ ಎನಿಸಿರುವ ಗಾರ್ಮೆಂಟ್ ವರ್ಕರ್ಸ್​! ಆದ್ರೆ ಪರಿಸ್ಥಿತಿ ಎಂಥದ್ದೇ ಇರಲಿ ಈ ಹೆಣ್ಮಕ್ಕಳು ತಮ್ಮ ಸಂಸಾರದ ನೊಗ ಭಾರವನ್ನು ಶಿಸ್ತುಬದ್ಧವಾಗಿ ಹೊರುತ್ತಾರೆ. ಈ ದರಿದ್ರ ಕೊರೊನಾ ಕಾಲದಲ್ಲಿಯೂ ಅಷ್ಟೇ ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಭಾರೀ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಅದೂ 40 ದಿನಗಳಿಂದ. ಪರಿಸ್ಥಿತಿ ಹೀರುವಾಗ ಸರ್ಕಾರ ಸ್ವಲ್ಪ ದಯೆ ತೋರಿ ಗಾರ್ಮೆಂಟ್​ಗಳು ಕೆಲಸ ಶುರು ಮಾಡಬಹುದು ಎಂದಿದ್ದೇ ತಡ, ಮಹಿಳಾ ಉದ್ಯೋಗಿಗಳು ಸಾಲುಗಟ್ಟಿ ತಮ್ಮ ಅನ್ನದಾತ ಸಂಸ್ಥೆಗಳತ್ತ ಹೆಜ್ಜೆಹಾಕಿದ್ದಾರೆ.

ಏಷ್ಯಾದ ಅತಿದೊಡ್ಡ ಕೈಗಾರಿಕಾ ವಲಯವಾದ ಪೀಣ್ಯಾದಲ್ಲಿಯೂ ಇಂದು ಇಂತಹುದೆ ಪರಿಸ್ಥಿತಿ ಕಂಡುಬಂದಿದೆ. ಆದ್ರೆ ಇಲ್ಲಿ ಆ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಮೆರೆದಿರುವುದು ಎಲ್ಲೆಡೆ ಪ್ರಶಂಸೆಗೆ ಗುರಿಯಾಗಿದೆ. ಪ್ರಧಾನವಾಗಿ ಕೊರೊನಾ ವಿರುದ್ಧ ಸರ್ಕಾರ ಸಾರಿರುವ ಯುದ್ಧದಲ್ಲಿ ಸಾಮಾಜಿಕ ಅಂತರ, ಶುಷಿತ್ವವನ್ನು ಆದ್ಯವಾಗಿ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಅಷ್ಟೇ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಕಾಪಾಡಿರುವುದನ್ನು ಕೆಳಗಿನ ದೃಶ್ಯಗಳಲ್ಲಿ ಕಾಣಬಹುದು.

Published On - 2:13 pm, Mon, 4 May 20

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ