AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯಾದಲ್ಲಿ ಮಹಿಳಾ ಉದ್ಯೋಗಿಗಳು ಸಾಮಾಜಿಕ ಜವಾಬ್ದಾರಿ ನಿಭಾಯಿಸಿದ್ದು ಹೀಗೆ

ಗಲಾಟೆ, ಹಿಂಸಾಚಾರದಂತಹ ಯಾವುದೇ ವಿಕೋಪ, ವ್ಯತಿರಿಕ್ತ ಸಂದರ್ಭಗಳು ಎದುರಾದಾಗ ಮೊದಲು ಅದಕ್ಕೆ ತುತ್ತಾಗುವುದೇ ಶೋಷಿತ ವರ್ಗ ಎನಿಸಿರುವ ಗಾರ್ಮೆಂಟ್ ವರ್ಕರ್ಸ್​! ಆದ್ರೆ ಪರಿಸ್ಥಿತಿ ಎಂಥದ್ದೇ ಇರಲಿ ಈ ಹೆಣ್ಮಕ್ಕಳು ತಮ್ಮ ಸಂಸಾರದ ನೊಗ ಭಾರವನ್ನು ಶಿಸ್ತುಬದ್ಧವಾಗಿ ಹೊರುತ್ತಾರೆ. ಈ ದರಿದ್ರ ಕೊರೊನಾ ಕಾಲದಲ್ಲಿಯೂ ಅಷ್ಟೇ ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಭಾರೀ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಅದೂ 40 ದಿನಗಳಿಂದ. ಪರಿಸ್ಥಿತಿ ಹೀರುವಾಗ ಸರ್ಕಾರ ಸ್ವಲ್ಪ ದಯೆ ತೋರಿ ಗಾರ್ಮೆಂಟ್​ಗಳು ಕೆಲಸ ಶುರು ಮಾಡಬಹುದು ಎಂದಿದ್ದೇ ತಡ, ಮಹಿಳಾ ಉದ್ಯೋಗಿಗಳು […]

ಪೀಣ್ಯಾದಲ್ಲಿ ಮಹಿಳಾ ಉದ್ಯೋಗಿಗಳು ಸಾಮಾಜಿಕ ಜವಾಬ್ದಾರಿ ನಿಭಾಯಿಸಿದ್ದು ಹೀಗೆ
ಸಾಧು ಶ್ರೀನಾಥ್​
|

Updated on:May 04, 2020 | 2:14 PM

Share

ಗಲಾಟೆ, ಹಿಂಸಾಚಾರದಂತಹ ಯಾವುದೇ ವಿಕೋಪ, ವ್ಯತಿರಿಕ್ತ ಸಂದರ್ಭಗಳು ಎದುರಾದಾಗ ಮೊದಲು ಅದಕ್ಕೆ ತುತ್ತಾಗುವುದೇ ಶೋಷಿತ ವರ್ಗ ಎನಿಸಿರುವ ಗಾರ್ಮೆಂಟ್ ವರ್ಕರ್ಸ್​! ಆದ್ರೆ ಪರಿಸ್ಥಿತಿ ಎಂಥದ್ದೇ ಇರಲಿ ಈ ಹೆಣ್ಮಕ್ಕಳು ತಮ್ಮ ಸಂಸಾರದ ನೊಗ ಭಾರವನ್ನು ಶಿಸ್ತುಬದ್ಧವಾಗಿ ಹೊರುತ್ತಾರೆ. ಈ ದರಿದ್ರ ಕೊರೊನಾ ಕಾಲದಲ್ಲಿಯೂ ಅಷ್ಟೇ ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಭಾರೀ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಅದೂ 40 ದಿನಗಳಿಂದ. ಪರಿಸ್ಥಿತಿ ಹೀರುವಾಗ ಸರ್ಕಾರ ಸ್ವಲ್ಪ ದಯೆ ತೋರಿ ಗಾರ್ಮೆಂಟ್​ಗಳು ಕೆಲಸ ಶುರು ಮಾಡಬಹುದು ಎಂದಿದ್ದೇ ತಡ, ಮಹಿಳಾ ಉದ್ಯೋಗಿಗಳು ಸಾಲುಗಟ್ಟಿ ತಮ್ಮ ಅನ್ನದಾತ ಸಂಸ್ಥೆಗಳತ್ತ ಹೆಜ್ಜೆಹಾಕಿದ್ದಾರೆ.

ಏಷ್ಯಾದ ಅತಿದೊಡ್ಡ ಕೈಗಾರಿಕಾ ವಲಯವಾದ ಪೀಣ್ಯಾದಲ್ಲಿಯೂ ಇಂದು ಇಂತಹುದೆ ಪರಿಸ್ಥಿತಿ ಕಂಡುಬಂದಿದೆ. ಆದ್ರೆ ಇಲ್ಲಿ ಆ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಮೆರೆದಿರುವುದು ಎಲ್ಲೆಡೆ ಪ್ರಶಂಸೆಗೆ ಗುರಿಯಾಗಿದೆ. ಪ್ರಧಾನವಾಗಿ ಕೊರೊನಾ ವಿರುದ್ಧ ಸರ್ಕಾರ ಸಾರಿರುವ ಯುದ್ಧದಲ್ಲಿ ಸಾಮಾಜಿಕ ಅಂತರ, ಶುಷಿತ್ವವನ್ನು ಆದ್ಯವಾಗಿ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ಗಾರ್ಮೆಂಟ್ ಮಹಿಳಾ ಉದ್ಯೋಗಿಗಳು ಅಷ್ಟೇ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಕಾಪಾಡಿರುವುದನ್ನು ಕೆಳಗಿನ ದೃಶ್ಯಗಳಲ್ಲಿ ಕಾಣಬಹುದು.

Published On - 2:13 pm, Mon, 4 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು