AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಇದ್ದವರು Mask ಹಾಕ್ಕೊಳ್ಳಲಿ ಅಷ್ಟೇ; ದಂಡದ ಮೊತ್ತ ಕಡಿಮೆ ಮಾಡೋಲ್ಲ: ಕಮಿಷನರ್

ಬೆಂಗಳೂರು: ಕೊರೊನಾ ಹೋಗಲಾಡಿಸಲು ಮಾಸ್ಕ್​ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಂಡದ ಮೊತ್ತ ವಿಪರೀತವಾಯಿತು; ಅದಕ್ಕಿಂತ ಹೆಚ್ಚಾಗಿ ದಂಡ ವಿಧಿಸುವ ಪ್ರಕ್ರಿಯೆಯೂ ವಿಪರೀತಕ್ಕೆ ಇಟ್ಟುಕೊಂಡಿದೆ ಎಂದು ಜನ ಅಸಮಾಧಾನಗೊಂಡಿದ್ದಾರೆ. ಆದ್ರೆ ಜನ ಎಷ್ಟೇ ಅಲವತ್ತುಕೊಂಡರೂ ಅದು ಸರ್ಕಾರದ ಕಿವಿ ಮೇಲೆ ಬಿದ್ದಿಲ್ಲ. ಬದಲಿಗೆ ಪೊಲೀಸರನ್ನೂ ಅಖಾಡಕ್ಕೆ ಇಳಿಸಿದ್ದು, ಮಾಸ್ಕ್​ ಇಲ್ಲಾಂದ್ರೆ ದಂಡ ಹಾಕಿ ಎಂದು ದಂಡ ಪ್ರಯೋಗಕ್ಕೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ […]

ಭಯ ಇದ್ದವರು Mask ಹಾಕ್ಕೊಳ್ಳಲಿ ಅಷ್ಟೇ; ದಂಡದ ಮೊತ್ತ ಕಡಿಮೆ ಮಾಡೋಲ್ಲ: ಕಮಿಷನರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Oct 07, 2020 | 2:18 PM

Share

ಬೆಂಗಳೂರು: ಕೊರೊನಾ ಹೋಗಲಾಡಿಸಲು ಮಾಸ್ಕ್​ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಂಡದ ಮೊತ್ತ ವಿಪರೀತವಾಯಿತು; ಅದಕ್ಕಿಂತ ಹೆಚ್ಚಾಗಿ ದಂಡ ವಿಧಿಸುವ ಪ್ರಕ್ರಿಯೆಯೂ ವಿಪರೀತಕ್ಕೆ ಇಟ್ಟುಕೊಂಡಿದೆ ಎಂದು ಜನ ಅಸಮಾಧಾನಗೊಂಡಿದ್ದಾರೆ. ಆದ್ರೆ ಜನ ಎಷ್ಟೇ ಅಲವತ್ತುಕೊಂಡರೂ ಅದು ಸರ್ಕಾರದ ಕಿವಿ ಮೇಲೆ ಬಿದ್ದಿಲ್ಲ. ಬದಲಿಗೆ ಪೊಲೀಸರನ್ನೂ ಅಖಾಡಕ್ಕೆ ಇಳಿಸಿದ್ದು, ಮಾಸ್ಕ್​ ಇಲ್ಲಾಂದ್ರೆ ದಂಡ ಹಾಕಿ ಎಂದು ದಂಡ ಪ್ರಯೋಗಕ್ಕೆ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾತನಾಡಿದ್ದು, (ಕೊರೊನಾ ಸೋಂಕಿನ) ಭಯ ಇದ್ದವರು ಮಾಸ್ಕ್​ ಹಾಕಿಕೊಳ್ಳಲಿ ಅಷ್ಟೇ; ದಂಡದ ಮೊತ್ತ ಮಾತ್ರ ಕಡಿಮೆ ಮಾಡುವುದಿಲ್ಲ ಎಂದು ಸಾರಿದ್ದಾರೆ.

ಮಾಸ್ಕ್ ಧರಿಸದವರಿಗೆ 1000 ರೂ. ದಂಡ ವಿಧಿಸುವುದು ಖಚಿತ. ಒಂದು ಸಾವಿರ ರೂಪಾಯಿ ದಂಡದ ಮೊತ್ತ ಮಾತ್ರ ಕಡಿಮೆಯಾಗುವುದಿಲ್ಲ. ಜನರಿಗೆ ಭಯ ಇದ್ದರೆ ಖಂಡಿತವಾಗಿ ಮಾಸ್ಕ್ ಹಾಕಿಕೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಮಾರ್ಷಲ್‌ಗಳ ಜೊತೆಗೂಡಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಮಾಸ್ಕ್ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!