AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ. ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ. ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ […]

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 4:01 PM

Share

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ.

ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ.

ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ ಎಂದು ಸ್ಥಳೀಯರು ಬ್ಯಾರಿಕೇಡ್ ಬಳಿ ನಿಂತು ಆಡಳಿತ ಮಂಡಳಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ತಿನ್ನಲು ಊಟದ ವ್ಯವಸ್ಥೆ ಮಾಡಿ ಸ್ವಾಮಿ ಅಂತಾ ವೃದ್ಧರೊಬ್ಬರು ಗೋಗರೆಯುತ್ತಿದ್ದ ಘಟನೆ ಎಲ್ಲರಲ್ಲು ಕಣ್ಣೀರು ತರಿಸುವಂತಿತ್ತು. ಅಗತ್ಯ ವಸ್ತುಗಳನ್ನು ಪೂರೈಸದ ಕಿತ್ತೂರು ಪಟ್ಟಣ ಪಂಚಾಯತ್ ಹಾಗೂ ತಾಲೂಕು ಆಡಳಿತ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Published On - 4:01 pm, Tue, 21 July 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?