AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ. ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ. ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ […]

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 4:01 PM

Share

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ.

ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ.

ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ ಎಂದು ಸ್ಥಳೀಯರು ಬ್ಯಾರಿಕೇಡ್ ಬಳಿ ನಿಂತು ಆಡಳಿತ ಮಂಡಳಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ತಿನ್ನಲು ಊಟದ ವ್ಯವಸ್ಥೆ ಮಾಡಿ ಸ್ವಾಮಿ ಅಂತಾ ವೃದ್ಧರೊಬ್ಬರು ಗೋಗರೆಯುತ್ತಿದ್ದ ಘಟನೆ ಎಲ್ಲರಲ್ಲು ಕಣ್ಣೀರು ತರಿಸುವಂತಿತ್ತು. ಅಗತ್ಯ ವಸ್ತುಗಳನ್ನು ಪೂರೈಸದ ಕಿತ್ತೂರು ಪಟ್ಟಣ ಪಂಚಾಯತ್ ಹಾಗೂ ತಾಲೂಕು ಆಡಳಿತ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Published On - 4:01 pm, Tue, 21 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ