AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ. ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ. ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ […]

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 4:01 PM

Share

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ.

ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ.

ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ ಎಂದು ಸ್ಥಳೀಯರು ಬ್ಯಾರಿಕೇಡ್ ಬಳಿ ನಿಂತು ಆಡಳಿತ ಮಂಡಳಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ತಿನ್ನಲು ಊಟದ ವ್ಯವಸ್ಥೆ ಮಾಡಿ ಸ್ವಾಮಿ ಅಂತಾ ವೃದ್ಧರೊಬ್ಬರು ಗೋಗರೆಯುತ್ತಿದ್ದ ಘಟನೆ ಎಲ್ಲರಲ್ಲು ಕಣ್ಣೀರು ತರಿಸುವಂತಿತ್ತು. ಅಗತ್ಯ ವಸ್ತುಗಳನ್ನು ಪೂರೈಸದ ಕಿತ್ತೂರು ಪಟ್ಟಣ ಪಂಚಾಯತ್ ಹಾಗೂ ತಾಲೂಕು ಆಡಳಿತ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Published On - 4:01 pm, Tue, 21 July 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​