AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ. ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ. ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ […]

ತಿನ್ನಲು ಊಟ ಕೊಡಿ ಎಂದು ಗೋಗರೆದ ವೃದ್ಧ.. ಆಗಿದ್ದಾದರೂ ಏನು?
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 4:01 PM

Share

ಬೆಳಗಾವಿ: ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಪೂರೈಸುತ್ತಿಲ್ಲವೆಂದು ಸೀಲ್‌ಡೌನ್ ಪ್ರದೇಶದಲ್ಲಿರುವ ಜನ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಕಂಡು ಬಂದಿದೆ.

ಕಿತ್ತೂರಿನ ರಾವಳ್ ಓಣಿಯ ಮಹಿಳೆಯೋರ್ವಳಿಗೆ ಕೊರೊನಾ ದೃಢವಾಗಿತ್ತು, ಹಾಗಾಗಿ ಕಳೆದ‌ ಸೋಮವಾರದಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದರೆ ಸೀಲ್‌ಡೌನ್ ಪ್ರದೇಶದಲ್ಲಿರುವ ಜನರಿಗೆ ಯಾವುದೇ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸಿಲ್ಲ.

ಇದರಿಂದ ದಿನಸಿ ವಸ್ತು ಸೇರಿದಂತೆ ಕುಡಿಯಲು ನೀರು ಸಹ ಸಿಗದ ಕಾರಣ ಅಗತ್ಯ ವಸ್ತುಗಳ ಪೂರೈಸಿ ಎಂದು ಸ್ಥಳೀಯರು ಬ್ಯಾರಿಕೇಡ್ ಬಳಿ ನಿಂತು ಆಡಳಿತ ಮಂಡಳಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ತಿನ್ನಲು ಊಟದ ವ್ಯವಸ್ಥೆ ಮಾಡಿ ಸ್ವಾಮಿ ಅಂತಾ ವೃದ್ಧರೊಬ್ಬರು ಗೋಗರೆಯುತ್ತಿದ್ದ ಘಟನೆ ಎಲ್ಲರಲ್ಲು ಕಣ್ಣೀರು ತರಿಸುವಂತಿತ್ತು. ಅಗತ್ಯ ವಸ್ತುಗಳನ್ನು ಪೂರೈಸದ ಕಿತ್ತೂರು ಪಟ್ಟಣ ಪಂಚಾಯತ್ ಹಾಗೂ ತಾಲೂಕು ಆಡಳಿತ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Published On - 4:01 pm, Tue, 21 July 20

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!