AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ […]

ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?
ಸಾಧು ಶ್ರೀನಾಥ್​
|

Updated on: May 11, 2020 | 1:44 PM

Share

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ.

ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ ಮಾಡಿದ್ದಾರೆ. ಕೆಲಸಕ್ಕೆ ಹೋಗಿ ಬಂದರೆ ಗ್ರಾಮಕ್ಕೆ ಕೊರೊನಾ ಬರುತ್ತೆ ಎಂದು ನಾಗರತ್ನ, ಮುನಿಯಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್