AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ […]

ಗಾರ್ಮೆಂಟ್ಸ್​ಗೆ ಹೋದ್ರೆ ಕೊರೊನಾ ಬರುತ್ತೆ ಎಂದು ಮಹಿಳೆಯರ ಮೇಲೆ ಹಲ್ಲೆ! ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 11, 2020 | 1:44 PM

Share

ತುಮಕೂರು: ಗಾರ್ಮೆಂಟ್ಸ್‌ ಕೆಲಸಕ್ಕೆ ಹೋದರೆ ಕೊರೊನಾ ಬರುತ್ತದೆ ಎಂದು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ. ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದ ಬಸ್​ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು, ತಿಮ್ಮಯ್ಯ ಎಂಬುವರು ಹಲ್ಲೆ ಮಾಡಿದ್ದಾರೆ.

ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿ ಅನುಮತಿ ಪಡೆದು ಬೆಂಗಳೂರು ಬಳಿಯ ಮಾಕಳಿ ಸಮೀಪದ ಗಾರ್ಮೆಂಟ್ಸ್‌ ಕೆಲಸಕ್ಕೆ ಹೋಗುತ್ತಿದ್ದರು. ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಈ ವೇಳೆ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ ಮಾಡಿದ್ದಾರೆ. ಕೆಲಸಕ್ಕೆ ಹೋಗಿ ಬಂದರೆ ಗ್ರಾಮಕ್ಕೆ ಕೊರೊನಾ ಬರುತ್ತೆ ಎಂದು ನಾಗರತ್ನ, ಮುನಿಯಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ