AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ […]

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..
ಆಯೇಷಾ ಬಾನು
|

Updated on:Jun 15, 2020 | 11:18 AM

Share

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

Published On - 7:18 am, Mon, 15 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು