Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ […]

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..
Follow us
ಆಯೇಷಾ ಬಾನು
|

Updated on:Jun 15, 2020 | 11:18 AM

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

Published On - 7:18 am, Mon, 15 June 20

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ