AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ […]

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..
ಆಯೇಷಾ ಬಾನು
|

Updated on:Jun 15, 2020 | 11:18 AM

Share

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

Published On - 7:18 am, Mon, 15 June 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?