AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ […]

ಹುಟ್ಟುಹಬ್ಬ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ್ರು, PSIಗೆ ಹಾಲಿನ ಅಭಿಷೇಕ ಮಾಡಿದ್ರು..
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2020 | 11:18 AM

Share

ಕಲಬುರಗಿ: ಕೊರೊನಾ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಜನ್ಮದಿನ ಆಚರಣೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ. ನೆಲೋಗಿ ಠಾಣೆ PSI ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಜೂನ್ 13ರಂದು ಮಲ್ಲಣ್ಣ ಯಲಗೊಂಡ ಅವರು ಜನ್ಮದಿನಾಚರಣೆ ಇತ್ತು. ಹೀಗಾಗಿ ಪಿಎಸ್‌ಐ ಮಲ್ಲಣ್ಣಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಈ ವೇಳೆ ದೈಹಿಕ ಅಂತರ ಮರೆತಿದ್ದಾರೆ. ಮಾಸ್ಕ್‌ ಧರಿಸದೆ ಜನರು ನಿರ್ಲಕ್ಷ್ಯವಹಿಸಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಪಾರಿಯರ್​ರ ಬೇಜವಾಬ್ದಾರಿತನಕ್ಕೆ ಟೀಕೆಗಳು ಕೇಳಿ ಬಂದಿವೆ.

Published On - 7:18 am, Mon, 15 June 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್