AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಕೆಲಸ ಇಲ್ಲ, ಜೇಬಲ್ಲಿ ಕಾಸಿಲ್ಲ.. ಇನ್ನ ಮಾಸ್ಕ್ ಕೊಳ್ಳೋಕೆ ಎಲ್ಲಿರುತ್ತೆ ದುಡ್ಡು!?’

ಬೆಂಗಳೂರು: ನಗರದಲ್ಲಿ ಮಾಸ್ಕ್​ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್​ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್​ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್​ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್​ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್​ ಚೆಕ್​ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್​ಗಳಿಗೆ ಹೇಳಿದ್ದಾನೆ. ಮಾರ್ಷಲ್​ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ‌ಕೈಹಾಕಿ‌ ಮಾಸ್ಕ್​ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು ಆರಂಭಿಸಿದ. ದುಡ್ಡಿಲ್ಲ ಸರ್ ಅಂತಾ ಯುವಕ […]

‘ನನಗೆ ಕೆಲಸ ಇಲ್ಲ, ಜೇಬಲ್ಲಿ ಕಾಸಿಲ್ಲ.. ಇನ್ನ ಮಾಸ್ಕ್ ಕೊಳ್ಳೋಕೆ ಎಲ್ಲಿರುತ್ತೆ ದುಡ್ಡು!?’
KUSHAL V
| Edited By: |

Updated on: Oct 06, 2020 | 1:57 PM

Share

ಬೆಂಗಳೂರು: ನಗರದಲ್ಲಿ ಮಾಸ್ಕ್​ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್​ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್​ಗಳು ಕಾರ್ಯಾಚರಣೆಗೆ ಮುಂದಾದರು.

ಈ ನಡುವೆ ಸರ್​ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್​ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್​ ಚೆಕ್​ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್​ಗಳಿಗೆ ಹೇಳಿದ್ದಾನೆ. ಮಾರ್ಷಲ್​ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ‌ಕೈಹಾಕಿ‌ ಮಾಸ್ಕ್​ಗಾಗಿ ಹುಡುಕಾಟ ನಡೆಸಿದನು.

ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು ಆರಂಭಿಸಿದ. ದುಡ್ಡಿಲ್ಲ ಸರ್ ಅಂತಾ ಯುವಕ ಬಿಕ್ಕಿ ಬಿಕ್ಕಿ ಅಳೋಕೆ ಶುರುಮಾಡಿದ. ಆತನ ವರ್ತನೆಗೆ ಒಂದು ಕ್ಷಣ ಮಾರ್ಷಲ್​ಗಳೇ ಶಾಕ್​ ಆಗಿಬಿಟ್ಟರು.

‘ಹೆಲ್ಮೆಟ್ ಕೊಳ್ಳೋಕೆ ಕಾಸಿಲ್ಲ’ ಇತ್ತ ಮತ್ತೊಬ್ಬ ವ್ಯಕ್ತಿ ನನಗೆ ಕೆಲಸ ಇಲ್ಲ. ನನ್ನ ಹತ್ತಿರ ಹೆಲ್ಮೆಟ್​ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್​ಗೆ ದಂಡ ಎಲ್ಲಿಂದ ಕಟ್ಟೋದು. ಕೆಲಸನೇ ಇಲ್ಲ, ಸಾವಿರ ರೂಪಾಯಿ ಕೊಡೋಕೆ ಆಗಲ್ಲ ಎಂದು ವಾದ ಮಾಡಿದ.

ಸರ್ಕಾರವೇ ಪ್ರತಿ ಮನೆಗೆ ಹತ್ತು ಮಾಸ್ಕ್ ಕೊಡಲಿ. ನಾವೂ ಹಾಕಿಕೊಂಡು ಓಡಾಡ್ತೀವಿ. ಕೆಲವೊಮ್ಮೆ ಅಚಾನಕ್​ ಆಗಿ ಮರೆತುಬಿಡ್ತೀವಿ. ಹಾಗಂತ ಒಂದು ಸಾವಿರ ರೂಪಾಯಿ ಎಲ್ಲಿಂದ ಕೊಡ್ಲಿ ಅಂತಾ ಸಹ ಹೇಳಿದ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ