AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ. ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ. 2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ […]

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?
ಸಾಧು ಶ್ರೀನಾಥ್​
|

Updated on:Sep 03, 2020 | 12:04 PM

Share

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ.

ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ ಅಗೆದಿರುವುದರಿಂದ ಓಡಾಡಲು ರಸ್ತೆಯೇ ಇಲ್ಲದಂತಾಗಿದೆ. ಮಳೆ ಬಂದಾಗ, ರಸ್ತೆ ಮುಳುಗಡೆಯಾಗಲಿದೆ. ಇದರಿಂದಾಗಿ ವಾಹನಗಳು ಪ್ರತಿದಿನ ಕೆಸರಲ್ಲಿ ಸಿಲುಕಿ ಹಾಕಿಕೊಳ್ಳುತ್ತಿವೆ.  2 ದಿನಗಳಿಂದ ಪೌರಾಡಳಿತದ ನಿರ್ಲಕ್ಷ್ಯ ದಿಂದ ಹೊರಹೋಗಲಾಗದೆ ಜನ ಮನೆಯಲ್ಲೇ ಲಾಕ್​ಡೌನ್ ಆಗಿಬಿಟ್ಟಿದ್ದಾರೆ.

Published On - 11:59 am, Thu, 3 September 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ