AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ. ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ. 2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ […]

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?
ಸಾಧು ಶ್ರೀನಾಥ್​
|

Updated on:Sep 03, 2020 | 12:04 PM

Share

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ.

ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ ಅಗೆದಿರುವುದರಿಂದ ಓಡಾಡಲು ರಸ್ತೆಯೇ ಇಲ್ಲದಂತಾಗಿದೆ. ಮಳೆ ಬಂದಾಗ, ರಸ್ತೆ ಮುಳುಗಡೆಯಾಗಲಿದೆ. ಇದರಿಂದಾಗಿ ವಾಹನಗಳು ಪ್ರತಿದಿನ ಕೆಸರಲ್ಲಿ ಸಿಲುಕಿ ಹಾಕಿಕೊಳ್ಳುತ್ತಿವೆ.  2 ದಿನಗಳಿಂದ ಪೌರಾಡಳಿತದ ನಿರ್ಲಕ್ಷ್ಯ ದಿಂದ ಹೊರಹೋಗಲಾಗದೆ ಜನ ಮನೆಯಲ್ಲೇ ಲಾಕ್​ಡೌನ್ ಆಗಿಬಿಟ್ಟಿದ್ದಾರೆ.

Published On - 11:59 am, Thu, 3 September 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ