AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ. ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ. 2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ […]

ಕೊರೊ‌ನಾ ಲಾಕ್​ಡೌನ್ ಮುಗಿದ್ರೂ ಈ ಏರಿಯಾಗೆ ಮಾತ್ರ ಸ್ವಯಂ ಲಾಕ್​ಡೌನು.. ಯಾಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 03, 2020 | 12:04 PM

Share

ಬೆಂಗಳೂರು: ವಿವಿಧ ಕಾಮಗಾರಿಗಳ ಹೆಸರಲ್ಲಿ BBMP ಅಧಿಕಾರಿಗಳು ರಸ್ತೆಯೊಂದನ್ನು ಪೂರ್ತಿ ಅಗೆದಿದ್ದು, ಹೆಣ್ಣೂರು ಬಳಿಯ ಗೋಲ್ಡನ್ ಗ್ರಾಂಡ್ ಅಪಾರ್ಟ್ಮೆಂಟ್ ನಿವಾಸಿಗಳು ದಿನ ನಿತ್ಯದ ಕೆಲಸಗಳಿಗೆ ಹೊರಗಡೆಗೆ ಹೋಗಲಾಗದೆ ಪರದಾಡುತ್ತಿದ್ದಾರೆ.

ಹೆಣ್ಣೂರು, ಥಣಿಸಂದ್ರ ಸೇರಿದಂತೆ ಪ್ರಮುಖ ಏರಿಯಾಗಳಿಗೆ ಸಂಪರ್ಕ ಕಲ್ಪಿಸಲು ಇರುವ ಏಕೈಕ ರಸ್ತೆಯನ್ನು, ಬಿಬಿಎಂಪಿ ಅವರು ವಿವಿಧ ಕಾಮಗಾರಿಗಳ ಹೆಸರಲ್ಲಿ ಅಗೆದಿದ್ದಾರೆ. ಇದರಿಂದ ಜನ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದಷ್ಟೆ ಮುಖ್ಯ ರಸ್ತೆಗೆ ಡಾಂಬರು ಮಾಡಲಾಗಿತ್ತು. ಆದರೆ ಇದೀಗ ರಸ್ತೆಯನ್ನು ಸಂಪೂರ್ಣವಾಗಿ ಅಗೆದಿರುವುದರಿಂದ ಓಡಾಡಲು ರಸ್ತೆಯೇ ಇಲ್ಲದಂತಾಗಿದೆ. ಮಳೆ ಬಂದಾಗ, ರಸ್ತೆ ಮುಳುಗಡೆಯಾಗಲಿದೆ. ಇದರಿಂದಾಗಿ ವಾಹನಗಳು ಪ್ರತಿದಿನ ಕೆಸರಲ್ಲಿ ಸಿಲುಕಿ ಹಾಕಿಕೊಳ್ಳುತ್ತಿವೆ.  2 ದಿನಗಳಿಂದ ಪೌರಾಡಳಿತದ ನಿರ್ಲಕ್ಷ್ಯ ದಿಂದ ಹೊರಹೋಗಲಾಗದೆ ಜನ ಮನೆಯಲ್ಲೇ ಲಾಕ್​ಡೌನ್ ಆಗಿಬಿಟ್ಟಿದ್ದಾರೆ.

Published On - 11:59 am, Thu, 3 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ