AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ ಊರು ತೊರೆದ ಗ್ರಾಮಸ್ಥರು!

ಕೊಪ್ಪಳ: ರಾಜ್ಯದಲ್ಲಿ ಕೊರೊನಾ ರಣಕೇಕೆ ಅಟ್ಟಹಾಸ ಮೆರೀತಿದೆ. ಕೆಲವೊಂದು ಕಡೆ ಕೊರೊನಾದಿಂದ ಬೆದರಿ ಹೋಗಿರೋ ಜನ ಸ್ವಯಂ ಲಾಕ್​ಡೌನ್ ಹೆಜ್ಜೆ ತುಳಿದಿದ್ದಾರೆ. ಕೊಪ್ಪಳದ 16ನೇ ವಾರ್ಡ್‌ನಲ್ಲಿ 67 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೃದ್ಧ ವಾಸ ಮಾಡುತ್ತಿದ್ದ ಏರಿಯಾದಲ್ಲಿ ಆತಂಕ ಶುರುವಾಗಿದೆ. ಕೊರೊನಾ ಆತಂಕದಿಂದ ನಗರದ ಕುರುಬರ ಓಣಿಯಲ್ಲಿ ಬೀಗ ಹಾಕಿ ಮನೆಯನ್ನೇ ಜನರು ತೊರೆದಿದ್ದಾರೆ. ಟ್ರಾವೆಲ್ ಹಿಸ್ಟರಿ ಇಲ್ಲದ ವೃದ್ಧನಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಹೀಗಾಗಿ ಹೆಮ್ಮಾರಿ ಭಯದಿಂದ ವೃದ್ಧನ ಅಕ್ಕಪಕ್ಕದ ಬಹುತೇಕ […]

ಕೊರೊನಾಗೆ ಹೆದರಿ ಊರು ತೊರೆದ ಗ್ರಾಮಸ್ಥರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 28, 2020 | 3:10 PM

Share

ಕೊಪ್ಪಳ: ರಾಜ್ಯದಲ್ಲಿ ಕೊರೊನಾ ರಣಕೇಕೆ ಅಟ್ಟಹಾಸ ಮೆರೀತಿದೆ. ಕೆಲವೊಂದು ಕಡೆ ಕೊರೊನಾದಿಂದ ಬೆದರಿ ಹೋಗಿರೋ ಜನ ಸ್ವಯಂ ಲಾಕ್​ಡೌನ್ ಹೆಜ್ಜೆ ತುಳಿದಿದ್ದಾರೆ. ಕೊಪ್ಪಳದ 16ನೇ ವಾರ್ಡ್‌ನಲ್ಲಿ 67 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೃದ್ಧ ವಾಸ ಮಾಡುತ್ತಿದ್ದ ಏರಿಯಾದಲ್ಲಿ ಆತಂಕ ಶುರುವಾಗಿದೆ.

ಕೊರೊನಾ ಆತಂಕದಿಂದ ನಗರದ ಕುರುಬರ ಓಣಿಯಲ್ಲಿ ಬೀಗ ಹಾಕಿ ಮನೆಯನ್ನೇ ಜನರು ತೊರೆದಿದ್ದಾರೆ. ಟ್ರಾವೆಲ್ ಹಿಸ್ಟರಿ ಇಲ್ಲದ ವೃದ್ಧನಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಹೀಗಾಗಿ ಹೆಮ್ಮಾರಿ ಭಯದಿಂದ ವೃದ್ಧನ ಅಕ್ಕಪಕ್ಕದ ಬಹುತೇಕ ಮನೆಗಳಿಗೆ ಬೀಗ ಹಾಕಲಾಗಿದೆ. ಮನೆಗಳನ್ನು ಖಾಲಿ ಮಾಡಿಕೊಂಡು ಸಂಬಂಧಿಕರ ಮನೆಗೆ ನಿವಾಸಿಗಳು ತೆರಳಿದ್ದಾರೆ.

Published On - 3:09 pm, Sun, 28 June 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ