AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ. ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ […]

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು
ಆಯೇಷಾ ಬಾನು
|

Updated on: Jul 19, 2020 | 9:37 AM

Share

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ ನಿಂತಿದ್ದಾರೆ. ಆಟೋಗಳಲ್ಲಿ ಮೀನಿನ ಮಾರಾಟ ಜೋರಾಗಿದೆ.

ಇನ್ನು ಇದೇ ರೀತಿ ಸಂಡೇ ಲಾಕ್​ಡೌನ್ ಮರೆತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದದಲ್ಲೂ ಚಿಕನ್ ಮಟನ್ ಖರೀದಿಗೆ ಜನ ಕ್ಯೂ ನಿಂತ ದೃಶ್ಯ ಕಂಡು ಬಂದಿದೆ. ಅಲ್ಲದೆ ನಾಳೆಯಿಂದ ಶ್ರಾವಣ ಆರಂಭ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಮಟನ್ ಸ್ಟಾಲ್ ಮುಂದೆ ನೂರಾರು ಜನ ಸರದಿ ಸಾಲಿನಲ್ಲಿ ಕ್ಯೂ ನಿಂತು ಮಾಂಸ ಖರೀದಿಸುತ್ತಿದ್ದಾರೆ.

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?