AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ. ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ […]

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು
ಆಯೇಷಾ ಬಾನು
|

Updated on: Jul 19, 2020 | 9:37 AM

Share

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ ನಿಂತಿದ್ದಾರೆ. ಆಟೋಗಳಲ್ಲಿ ಮೀನಿನ ಮಾರಾಟ ಜೋರಾಗಿದೆ.

ಇನ್ನು ಇದೇ ರೀತಿ ಸಂಡೇ ಲಾಕ್​ಡೌನ್ ಮರೆತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದದಲ್ಲೂ ಚಿಕನ್ ಮಟನ್ ಖರೀದಿಗೆ ಜನ ಕ್ಯೂ ನಿಂತ ದೃಶ್ಯ ಕಂಡು ಬಂದಿದೆ. ಅಲ್ಲದೆ ನಾಳೆಯಿಂದ ಶ್ರಾವಣ ಆರಂಭ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಮಟನ್ ಸ್ಟಾಲ್ ಮುಂದೆ ನೂರಾರು ಜನ ಸರದಿ ಸಾಲಿನಲ್ಲಿ ಕ್ಯೂ ನಿಂತು ಮಾಂಸ ಖರೀದಿಸುತ್ತಿದ್ದಾರೆ.

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ