AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ. ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ […]

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು
ಆಯೇಷಾ ಬಾನು
|

Updated on: Jul 19, 2020 | 9:37 AM

Share

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ ನಿಂತಿದ್ದಾರೆ. ಆಟೋಗಳಲ್ಲಿ ಮೀನಿನ ಮಾರಾಟ ಜೋರಾಗಿದೆ.

ಇನ್ನು ಇದೇ ರೀತಿ ಸಂಡೇ ಲಾಕ್​ಡೌನ್ ಮರೆತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದದಲ್ಲೂ ಚಿಕನ್ ಮಟನ್ ಖರೀದಿಗೆ ಜನ ಕ್ಯೂ ನಿಂತ ದೃಶ್ಯ ಕಂಡು ಬಂದಿದೆ. ಅಲ್ಲದೆ ನಾಳೆಯಿಂದ ಶ್ರಾವಣ ಆರಂಭ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಮಟನ್ ಸ್ಟಾಲ್ ಮುಂದೆ ನೂರಾರು ಜನ ಸರದಿ ಸಾಲಿನಲ್ಲಿ ಕ್ಯೂ ನಿಂತು ಮಾಂಸ ಖರೀದಿಸುತ್ತಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್