AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ. ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ […]

ಭಾನುವಾರದ ಬಾಡೂಟಕ್ಕೆ ಮಾಸ್ಕ್, ಅಂತರ ಎಲ್ಲಾ ಮರೆತು ಹೊಯ್ತು
ಆಯೇಷಾ ಬಾನು
ಆಯೇಷಾ ಬಾನು|

Updated on: Jul 19, 2020 | 9:37 AM

Share

ಬೆಂಗಳೂರು: ನಗರದಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಆಗುವ ಮೊದಲು ಭಾನುವಾರದ ದಿನ ಕರ್ಫ್ಯೂ ಜಾರಿಯಲ್ಲಿತ್ತು. ಆದ್ರೆ ಈ ಸಂಡೇ ಅಗತ್ಯವಸ್ತು ಖರೀದಿಸಲು 12 ಗಂಟೆವರೆಗೂ ಅನುನತಿ ನೀಡಲಾಗಿದೆ. ಹೀಗಾಗಿ ನಗರದ ಅನೇಕ ಕಡೆ ಜನ ಮಟನ್ ಖರೀದಿಗೆ ಕ್ಯೂ ನಿಂತಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಟನ್ ಚಿಕನ್ ಅಂಗಡಿಗಳ ಮುಂದೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿದೆ. ಹೊಸೂರು ಮುಖ್ಯ‌‌ ರಸ್ತೆಯಲ್ಲಿ ಕೋಳಿ ಕುರಿ ಮಾಂಸ ಖರೀದಿಸಲು ಸಾಮಾಜಿಕ ಅಂತರ, ಮಾಸ್ಕ್ ಎಲ್ಲವನ್ನು ಮರೆತು ಜನ ನಿಂತಿದ್ದಾರೆ. ಆಟೋಗಳಲ್ಲಿ ಮೀನಿನ ಮಾರಾಟ ಜೋರಾಗಿದೆ.

ಇನ್ನು ಇದೇ ರೀತಿ ಸಂಡೇ ಲಾಕ್​ಡೌನ್ ಮರೆತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದದಲ್ಲೂ ಚಿಕನ್ ಮಟನ್ ಖರೀದಿಗೆ ಜನ ಕ್ಯೂ ನಿಂತ ದೃಶ್ಯ ಕಂಡು ಬಂದಿದೆ. ಅಲ್ಲದೆ ನಾಳೆಯಿಂದ ಶ್ರಾವಣ ಆರಂಭ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಮಟನ್ ಸ್ಟಾಲ್ ಮುಂದೆ ನೂರಾರು ಜನ ಸರದಿ ಸಾಲಿನಲ್ಲಿ ಕ್ಯೂ ನಿಂತು ಮಾಂಸ ಖರೀದಿಸುತ್ತಿದ್ದಾರೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ