AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ದಿನ ಹಿಂದೆ ಅಂತ್ಯಸಂಸ್ಕಾರ ಮಾಡಿದ್ದು ಯಾರ ಶವಕ್ಕೆ? BIMS ಯಡವಟ್ಟು, ಸಂಬಂಧಿಕರು ಕಂಗಾಲು

ಬೆಳಗಾವಿ: ಯಾರದ್ದೋ ಶವವನ್ನ ಇನ್ಯಾರಿಗೋ‌ ನೀಡಿದ ಘಟನೆ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶವ ಪಡೆದವರು ಇದು ನಮ್ಮವರದೆ ಶವವೆಂದು ಅಂತ್ಯಸಂಸ್ಕಾರ ಮಾಡಿದ ಬಳಿಕ.. ಆಸ್ಪತ್ರೆಯಿಂದ ಕರೆ ಬಂದಿದೆ. ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಯಾಕೆ ತೆಗೆದುಕೊಂಡು ಹೋಗಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ವಿಚಾರಿಸಿದ್ದಾರೆ. ಅದಾಗತಾನೆ ತಮ್ಮವರದ್ದೇ ಎಂದು ಶವಸಂಸದಕಾರ ಮಾಡಿ ಬಂದಿದ್ದ ಬಂಧುಗಳು ಸಿಬ್ಬಂದಿಯ ಪ್ರಶ್ನೆಗೆ ತಬ್ಬಿಬ್ಬಾಗಿರುವ ಘಟನೆ ಬೆಳಗಾವಿಯಲ್ಲಿ ನೆಡೆದಿದೆ. ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಅಸ್ತಮಾದಿಂದ ಬಳಲುತ್ತಿದ್ದ 57 ವರ್ಷದ ಮಹಿಳೆಗೆ ಸೋಂಕು ದೃಢವಾಗಿತ್ತು. […]

2ದಿನ ಹಿಂದೆ ಅಂತ್ಯಸಂಸ್ಕಾರ ಮಾಡಿದ್ದು ಯಾರ ಶವಕ್ಕೆ? BIMS ಯಡವಟ್ಟು, ಸಂಬಂಧಿಕರು ಕಂಗಾಲು
ಸಾಧು ಶ್ರೀನಾಥ್​
|

Updated on: Jul 20, 2020 | 6:08 PM

Share

ಬೆಳಗಾವಿ: ಯಾರದ್ದೋ ಶವವನ್ನ ಇನ್ಯಾರಿಗೋ‌ ನೀಡಿದ ಘಟನೆ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶವ ಪಡೆದವರು ಇದು ನಮ್ಮವರದೆ ಶವವೆಂದು ಅಂತ್ಯಸಂಸ್ಕಾರ ಮಾಡಿದ ಬಳಿಕ.. ಆಸ್ಪತ್ರೆಯಿಂದ ಕರೆ ಬಂದಿದೆ. ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಯಾಕೆ ತೆಗೆದುಕೊಂಡು ಹೋಗಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ವಿಚಾರಿಸಿದ್ದಾರೆ. ಅದಾಗತಾನೆ ತಮ್ಮವರದ್ದೇ ಎಂದು ಶವಸಂಸದಕಾರ ಮಾಡಿ ಬಂದಿದ್ದ ಬಂಧುಗಳು ಸಿಬ್ಬಂದಿಯ ಪ್ರಶ್ನೆಗೆ ತಬ್ಬಿಬ್ಬಾಗಿರುವ ಘಟನೆ ಬೆಳಗಾವಿಯಲ್ಲಿ ನೆಡೆದಿದೆ.

ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಅಸ್ತಮಾದಿಂದ ಬಳಲುತ್ತಿದ್ದ 57 ವರ್ಷದ ಮಹಿಳೆಗೆ ಸೋಂಕು ದೃಢವಾಗಿತ್ತು. ಚಿಕಿತ್ಸೆ ಸಿಗದೆ ಕೊವಿಡ್ ವಾರ್ಡ್ ನಲ್ಲಿ ಮಹಿಳೆ ಸಾವನ್ನಪ್ಪಿದಾರೆಂಬ ಮಾತೂ ಕೇಳಿಬಂದಿತ್ತು. ಜುಲೈ 18ರಂದು ಮಹಿಳೆ ಶವವನ್ನು ಪಡೆದಕೊಂಡಿದ್ದ ಸಂಬಂಧಿಕರು ಅಂದೇ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಎರಡು ದಿನಗಳ ನಂತರ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ನಿಮ್ಮ ಸಂಬಂಧಿಯ ಶವ ಶವಾಗಾರದಲ್ಲಿದೆ, ಬಂದು ಶವ ತೆಗೆದುಕೊಂಡು ಹೋಗಿ ಎಂದಿದ್ದಾರೆ.

ಸಿಬ್ಬಂದಿ ಪೋನ್ ಕರೆಯಿಂದ ದಿಕ್ಕೆ ತೋಚದಂತಾದ ಕುಟುಂಬಸ್ಥರು ಎರಡು ದಿನಗಳ ಹಿಂದೆ ಯಾರ ಶವ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ಕಂಗಾಲಾಗಿದ್ದಾರೆ. ಈಗಾಗಲೇ ಶವ ಸಂಸ್ಕಾರ ಮಾಡಿದ್ದೇವೆ ಅಂತಾ ಹೇಳಿದ್ರೂ ಆ ಶವ ನಿಮ್ಮ ಸಂಬಂಧಿಯದಲ್ಲ, ನಿಮ್ಮ ಸಂಬಂಧಿ ಶವ ಇನ್ನೂ ಶವಾಗಾರದಲ್ಲಿದೆ, ಬಂದು ತೆಗೆದುಕೊಂಡು ಹೋಗಿ ಅಂತಾ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಫೊನ್ ಮಾಡಿ ಕರೆಯುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಜೊತೆಗೆ ಯಾರದೋ ಶವ ಇನ್ಯಾರಿಗೋ ನೀಡ್ತಿರುವ ಬಿಮ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಮ್ಸ್ ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ.

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ