AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ