AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?