AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: |

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್