AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ