AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Updated By: ಸಾಧು ಶ್ರೀನಾಥ್​|

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು