AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: |

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ