AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ. ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು. ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ […]

ಬಿಯರ್​ ಸಾಗಿಸ್ತಿದ್ದ ಲಾರಿಗೆ ಸಣ್ಣ ಅಪಘಾತ.. ಸ್ಥಳೀಯರು ಕತ್ತಲಲ್ಲೇ ಬಿಯರ್​ ಬಾಕ್ಸ್​ ಹೊತ್ತೊಯ್ದರು!
KUSHAL V
| Edited By: ಸಾಧು ಶ್ರೀನಾಥ್​|

Updated on: Oct 20, 2020 | 5:25 PM

Share

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನ ಕೋಟೆ ಬಳಿ ಬಿಯರ್​ ಸಾಗಿಸುತ್ತಿದ್ದ ಲಾರಿ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಕ್ಸ್​ ಬಾಕ್ಸ್ ಬಿಯರ್​ ಹೊತ್ತೊಯ್ದ ಸ್ವಾರಸ್ಯಕರ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನದಿಂದ ವುಡ್​ಪಿಕರ್​ನಿಂದ 900 ಬಾಕ್ಸ್​ ಬಿಯರ್​ ತುಂಬಿಕೊಂಡು ತೆರಳುತ್ತಿದ್ದ ಲಾರಿ ಕೇರಳದ ಪೆರಿನ್ ತಾಲಮನ್ನಾಗೆ ಹೊರಟಿತ್ತು. ಇದೇ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಿಲುಕಿದ ಲಾರಿ ಕೊಂಚ ವಾಲಿಕೊಂಡಿತು.

ಇದೇ ಅವಕಾಶವನ್ನು ಬಳಸಿಕೊಂಡ ಕೆಲವರು ಕತ್ತಲಲ್ಲಿ ಲಾರಿಯಲ್ಲಿದ್ದ 10ಕ್ಕೂ ಹೆಚ್ಚು ಬಿಯರ್ ಬಾಕ್ಸ್​ಗಳನ್ನು​ ಹೊತ್ತೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮಾರನೇ ದಿನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಅಬಕಾರಿ ನಿರೀಕ್ಷಕ ಶಂಕರಪ್ಪ ತಮ್ಮ ಸಮ್ಮುಖದಲ್ಲಿ ಮತ್ತೊಂದು ಲಾರಿಗೆ ಬಿಯರ್ ಬಾಕ್ಸ್​ಗಳನ್ನು ತುಂಬಿಸಿ ಕೇರಳಕ್ಕೆ ಕಳುಹಿಸಿದರು.

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ