AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ. ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. […]

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು
Guru
Guru|

Updated on:Aug 30, 2020 | 2:03 PM

Share

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. ಮೋದಿ ಭಾಷಣದ ನಂತರ ಬೆಂಗಳೂರಿನಿಂದ ಮೈಸೂರು ಮತ್ತು ಮೈಸೂರಿನಿಂದ ಬೆಂಗಳೂರಿಗೆ ಚನ್ನಪಟ್ಟಣ ಮಾರ್ಗವಾಗಿ ಹೋಗುತ್ತಿರುವ ಜನರು ಕೂಡಾ ಚನ್ನಪಟ್ಟಣದ ಬೊಂಬೆ ಮಳಿಗೆಗಳಿಗೆ ಭೇಟಿ ಕೊಡುತ್ತಿದ್ದಾರೆ.

ಇದು ಸ್ಥಳೀಯ ಜನರಲ್ಲಿ ಹರ್ಷವನ್ನುಂಟು ಮಾಡಿದೆ. ಬೊಂಬೆ ತಯಾರಕರಂತೂ ಬೊಂಬೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Also Read: ಭಾರತ ಆಟಿಕೆಗಳ ತಯಾರಿಕಾ ಹಬ್ ಆಗಬೇಕು, ಚನ್ನಪಟ್ಟಣದ ಗೊಂಬೆಗಳು ಮಾದರಿಯಾಗಬೇಕು ಪ್ರಧಾನಿ ಮೋದಿ

Published On - 1:59 pm, Sun, 30 August 20

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!