AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ. ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. […]

ಮನ್‌ ಕಿ ಬಾತ್‌ನಲ್ಲಿ ಪ್ರಧಾನಿಯಿಂದ ಚನ್ನಪಟ್ಟಣದ ಬೊಂಬೆ ಪ್ರಸ್ತಾಪ: ಸ್ಥಳೀಯರಲ್ಲಿ ಹರ್ಷದ ಹೊನಲು
Guru
|

Updated on:Aug 30, 2020 | 2:03 PM

Share

ರಾಮನಗರ: ಪ್ರಧಾನಿ ನರೇಂದ್ರ ಮೋದಿಯ 68ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಖ್ಯಾತ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ಭಾರೀ ಸಂತಸ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಭಾಷಣದಲ್ಲಿ ಚನ್ನಪಟ್ಟಣದ ಬೊಂಬೆಗಳ ಬಗ್ಗೆ ಪ್ರಸ್ತಾಪಿಸಿದ್ದರಿಂದ ಬೊಂಬೆ ತಯಾರಕರಲ್ಲಿ ಭಾರಿ ಹುರುಪು ಮತ್ತು ಉತ್ಸಾಹ ಮೂಡಿದೆ. ತಮ್ಮ ಬೊಂಬೆಗಳಿಗೆ ದೇಶವ್ಯಾಪಿ ಮಹತ್ವ ಸಿಕ್ಕ ಬಗ್ಗೆ ಚನ್ನಪಟ್ಟಣದ ಆಟಿಕೆಗಳ ತಯಾರಕರ ಜೊತೆಗೆ ಮಾರಾಟಗಾರರಲ್ಲೂ ಖುಷಿಯಾಗಿದೆ. ಅದ್ರಲ್ಲೂ ಚನ್ನಪಟ್ಟಣದ ಜನತೆಯ ಖುಷಿಗೆ ಪಾರವೇ ಇಲ್ಲದಂತಾಗಿದೆ. ಮೋದಿ ಭಾಷಣದ ನಂತರ ಬೆಂಗಳೂರಿನಿಂದ ಮೈಸೂರು ಮತ್ತು ಮೈಸೂರಿನಿಂದ ಬೆಂಗಳೂರಿಗೆ ಚನ್ನಪಟ್ಟಣ ಮಾರ್ಗವಾಗಿ ಹೋಗುತ್ತಿರುವ ಜನರು ಕೂಡಾ ಚನ್ನಪಟ್ಟಣದ ಬೊಂಬೆ ಮಳಿಗೆಗಳಿಗೆ ಭೇಟಿ ಕೊಡುತ್ತಿದ್ದಾರೆ.

ಇದು ಸ್ಥಳೀಯ ಜನರಲ್ಲಿ ಹರ್ಷವನ್ನುಂಟು ಮಾಡಿದೆ. ಬೊಂಬೆ ತಯಾರಕರಂತೂ ಬೊಂಬೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Also Read: ಭಾರತ ಆಟಿಕೆಗಳ ತಯಾರಿಕಾ ಹಬ್ ಆಗಬೇಕು, ಚನ್ನಪಟ್ಟಣದ ಗೊಂಬೆಗಳು ಮಾದರಿಯಾಗಬೇಕು ಪ್ರಧಾನಿ ಮೋದಿ

Published On - 1:59 pm, Sun, 30 August 20

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು