AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ. ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ […]

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 04, 2020 | 2:20 PM

Share

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ.

ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ ಎಲ್ಲಾ ಅಂಗಡಿಗಳು ಓಪನ್ ಆಗಿರುವ ಕಾರಣ ಕುಡಿಯುವ ನೀರಿಗಾಗಿ ಜನ ಕ್ಯಾನ್​ಗಳನ್ನ ಹಿಡಿದು ನಿಂತಿದ್ದಾರೆ. ಬಳೆಪೇಟೆಯಲ್ಲಿ ಒಂದು ಕಡೆ ಮದ್ಯಕ್ಕಾಗಿ ಜನರ ಸರತಿ ಸಾಲು ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಸಾಲುಗಟ್ಟಿರೋ ಜನರ ದೃಶ್ಯ ಕಂಡುಬಂತ್ತು.

Published On - 2:06 pm, Mon, 4 May 20

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್