AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ. ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ […]

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?
ಸಾಧು ಶ್ರೀನಾಥ್​
|

Updated on:May 04, 2020 | 2:20 PM

Share

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ.

ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ ಎಲ್ಲಾ ಅಂಗಡಿಗಳು ಓಪನ್ ಆಗಿರುವ ಕಾರಣ ಕುಡಿಯುವ ನೀರಿಗಾಗಿ ಜನ ಕ್ಯಾನ್​ಗಳನ್ನ ಹಿಡಿದು ನಿಂತಿದ್ದಾರೆ. ಬಳೆಪೇಟೆಯಲ್ಲಿ ಒಂದು ಕಡೆ ಮದ್ಯಕ್ಕಾಗಿ ಜನರ ಸರತಿ ಸಾಲು ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಸಾಲುಗಟ್ಟಿರೋ ಜನರ ದೃಶ್ಯ ಕಂಡುಬಂತ್ತು.

Published On - 2:06 pm, Mon, 4 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ