AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ. ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ […]

ಆ ಕಡೆ ಮದ್ಯಕ್ಕಾಗಿ ಸಾಲು, ಪಕ್ಕದಲ್ಲೇ ಕುಡಿಯುವ ನೀರಿಗೂ ಸಾಲು! ಎಲ್ಲಿ?
ಸಾಧು ಶ್ರೀನಾಥ್​
|

Updated on:May 04, 2020 | 2:20 PM

Share

ಬೆಂಗಳೂರು: ಮದ್ಯದಂಗಡಿಗಳು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದೇ ತಡ ರಾತ್ರೋ ರಾತ್ರಿ ಕಿಲೋಮೀಟರ್ ಗಟ್ಟಲೆ ಮದ್ಯಪ್ರಿಯರು ಕ್ಯೂನಿಂತ ದೃಶ್ಯಗಳನ್ನು ನೀವು ಸಾಮಾನ್ಯವಾಗಿ ನೋಡಿದ್ದೀರಿ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಆ ದೃಶ್ಯಗಳು ವೈರಲ್ ಆಗಿವೆ. ಆದರೆ ಮದ್ಯದ ಮಧ್ಯೆಯು ಜನ ಇಲ್ಲಿಯೂ ಕ್ಯೂ ನಿಂತಿದ್ದಾರೆ. ಆದರೆ ಅವರು ನಿಂತಿರುವುದು ಮದ್ಯ ಖರೀದಿಗಾಗಿ ಅಲ್ಲ ನೀರಿಗಾಗಿ.

ಬಿರು ಬಿಸಿಲು ಲೆಕ್ಕಿಸದೆ ಎಣ್ಣೆ ಪ್ರಿಯರು ಬಾರ್ ಮುಂದೆ ನಿಂತಿದ್ದಾರೆ. ಸಾಮಾಜಿಕ ಅಂತರವೇ ಇಲ್ಲದೇ ಮದ್ಯಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಬಳೆಪೇಟೆಯಲ್ಲಿ ಎಲ್ಲಾ ಅಂಗಡಿಗಳು ಓಪನ್ ಆಗಿರುವ ಕಾರಣ ಕುಡಿಯುವ ನೀರಿಗಾಗಿ ಜನ ಕ್ಯಾನ್​ಗಳನ್ನ ಹಿಡಿದು ನಿಂತಿದ್ದಾರೆ. ಬಳೆಪೇಟೆಯಲ್ಲಿ ಒಂದು ಕಡೆ ಮದ್ಯಕ್ಕಾಗಿ ಜನರ ಸರತಿ ಸಾಲು ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಸಾಲುಗಟ್ಟಿರೋ ಜನರ ದೃಶ್ಯ ಕಂಡುಬಂತ್ತು.

Published On - 2:06 pm, Mon, 4 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು