AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ. ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ. ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು […]

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 21, 2020 | 4:28 PM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ.

ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ.

ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತೆ. ಆದ್ರೆ ಇಲ್ಲಿ ಪೊಲೀಸರು ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಅದೂ ಅಲ್ದೆ ಕಣ್ಣ ಮುಂದೆಯೇ ನಡೆಯುತ್ತಿದ್ರೂ ಪೊಲೀಸರು ಗಪ್ ಚುಪ್ ಆಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

https://www.facebook.com/Tv9Kannada/videos/1088407071527813/?t=5

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ