AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ. ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ. ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು […]

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?
ಸಾಧು ಶ್ರೀನಾಥ್​
|

Updated on: Apr 21, 2020 | 4:28 PM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ.

ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ.

ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತೆ. ಆದ್ರೆ ಇಲ್ಲಿ ಪೊಲೀಸರು ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಅದೂ ಅಲ್ದೆ ಕಣ್ಣ ಮುಂದೆಯೇ ನಡೆಯುತ್ತಿದ್ರೂ ಪೊಲೀಸರು ಗಪ್ ಚುಪ್ ಆಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

https://www.facebook.com/Tv9Kannada/videos/1088407071527813/?t=5

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ