AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ. ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ. ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು […]

ಕಳ್ತನ ಆಗ್ತಿದೆ ಅಂತಾ ಬಾರ್ ಓಪನ್, ಖಾಕಿ ಕಣ್ಣೆದುರೇ ಮದ್ಯ ದೋಚಿ ಎಸ್ಕೇಪ್​?
ಸಾಧು ಶ್ರೀನಾಥ್​
|

Updated on: Apr 21, 2020 | 4:28 PM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರು ಕಂಗಾಲಾಗಿದ್ದಾರೆ. ಆದ್ರೆ, ತುಮಕೂರು-ಕುಣಿಗಲ್ ರಸ್ತೆಯಲ್ಲಿರುವ ಮರೂರು ಹ್ಯಾಂಡ್‌ಪೋಸ್ಟ್ ಬಳಿಯ ಬಾರ್​ವೊಂದರಲ್ಲಿ ಪೊಲೀಸರ ಎದುರೇ ಮದ್ಯದ ಬಾಟಲಿ ಹೊತ್ತೊಯ್ದಿರುವ ಘಟನೆ ನಡೆದಿದೆ.

ಬಾರ್​ನಲ್ಲಿ ಕಳ್ಳತನ ಆಗಿತ್ತು ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಹಾಗಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದರು. ಪೊಲೀಸರ ಎದುರೇ MLA ಬೋರ್ಡ್ ಹಾಕಿಕೊಂಡ ಫಾರ್ಚೂನರ್ ಕಾರು, ಕೆಲ ಪ್ರಭಾವಿಗಳು ಬೈಕ್​ನಲ್ಲಿ ಮದ್ಯದ ಬಾಟಲಿಗಳನ್ನು ದೊಡ್ಡ ದೊಡ್ಡ ಬಾಕ್ಸ್​ಗಳಲ್ಲಿ ರವಾನೆ ಮಾಡಲಾಗಿದೆ.

ಬಾರ್​ನಲ್ಲಿ ಕಳ್ಳತನವಾದ್ರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತೆ. ಆದ್ರೆ ಇಲ್ಲಿ ಪೊಲೀಸರು ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಅದೂ ಅಲ್ದೆ ಕಣ್ಣ ಮುಂದೆಯೇ ನಡೆಯುತ್ತಿದ್ರೂ ಪೊಲೀಸರು ಗಪ್ ಚುಪ್ ಆಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

https://www.facebook.com/Tv9Kannada/videos/1088407071527813/?t=5

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್