AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ […]

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ
ಆಯೇಷಾ ಬಾನು
| Edited By: |

Updated on: Nov 03, 2020 | 4:30 PM

Share

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ