AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ […]

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ
ಆಯೇಷಾ ಬಾನು
| Edited By: |

Updated on: Nov 03, 2020 | 4:30 PM

Share

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ