AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ […]

ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋದ ವ್ಯಕ್ತಿ ಶವ ಪತ್ತೆ: ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ
ಆಯೇಷಾ ಬಾನು
| Edited By: |

Updated on: Nov 03, 2020 | 4:30 PM

Share

ರಾಮನಗರ: ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದ ವ್ಯಕ್ತಿಯ ದೇಹ ಪತ್ತೆಯಾಗಿದೆ. ನೀರುಪಾಲಾಗಿದ್ದ ಅಬ್ದುಲ್ ವಾಜೀದ್(43) ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರ ತಾಲೂಕಿನ ಸಬ್ಬಕೆರೆ ನಿವಾಸಿ ಅಬ್ದುಲ್ ವಾಜೀದ್ ಹುಲಿಕೆರೆ ಬಳಿ ಅರ್ಕಾವತಿ ನದಿ ದಾಟುವಾಗ ಕೊಚ್ಚಿಹೋಗಿದ್ದರು. ಸದ್ಯ ಶೋಧಕಾರ್ಯದ ಬಳಿಕ ವ್ಯಕ್ತಿಯ ಮೃತ ದೇಹ ಸಿಕ್ಕಿದೆ. ಆದರೆ ಸ್ಥಳೀಯರು ಪೊಲೀಸರಿಂದ ಶವ ಪಡೆದು ರಾಮನಗರ-ಕನಕಪುರ ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ನದಿಗೆ ಸೇತುವೆ ನಿರ್ಮಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ.

Follow Us
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?