AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ. ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು. ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ […]

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 03, 2020 | 8:12 AM

Share

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ.

ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು.

ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾತ್ರೆ ನಡೆದಿದ್ದು, ಜಾತ್ರೆ ಆಯೋಜಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ