AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ. ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು. ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ […]

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
ಆಯೇಷಾ ಬಾನು
|

Updated on: Sep 03, 2020 | 8:12 AM

Share

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ.

ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು.

ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾತ್ರೆ ನಡೆದಿದ್ದು, ಜಾತ್ರೆ ಆಯೋಜಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್