AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ. ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು. ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ […]

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
ಆಯೇಷಾ ಬಾನು
|

Updated on: Sep 03, 2020 | 8:12 AM

Share

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ.

ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು.

ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾತ್ರೆ ನಡೆದಿದ್ದು, ಜಾತ್ರೆ ಆಯೋಜಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್