AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ. ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು. ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ […]

ಆದೇಶ ಉಲ್ಲಂಘಿಸಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ, ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
ಆಯೇಷಾ ಬಾನು
|

Updated on: Sep 03, 2020 | 8:12 AM

Share

ಮೈಸೂರು: ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ನಂಜನಗೂಡು ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ಮಾಡಲಾಗಿದೆ.

ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಮಲ್ಲಾಶ್ರಮ್ಮ ಮಸಣಮ್ಮ ಜಾತ್ರೆ ಆಚರಿಸಿದ್ದಾರೆ. ಫೆಬ್ರವರಿಯಲ್ಲಿ ಮಾರಮ್ಮನ ಜಾತ್ರೆ ವೇಳೆ ಎರಡು ಕೊಮಿನ ನಡುವೆ ಗುಂಪುಘರ್ಷಣೆಯಾಗಿತ್ತು. ಈ ವಿಚಾರವಾಗಿ ನಂಜನಗೂಡು ತಹಶೀಲ್ದಾರ್ ಗ್ರಾಮದಲ್ಲಿ ಯಾವುದೇ ಹಬ್ಬ, ಜಾತ್ರೆ ನಡೆಸದಂತೆ ನಿರ್ಬಂಧಿಸಿದ್ದರು.

ಆದರೆ ತಹಶೀಲ್ದಾರ್​ ಆದೇಶ ಉಲ್ಲಂಘಿಸಿ ಭರ್ಜರಿ ಜಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದಾರೆ. ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾತ್ರೆ ನಡೆದಿದ್ದು, ಜಾತ್ರೆ ಆಯೋಜಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ