AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್​ನಲ್ಲಿ ಅಣ್ಣಮ್ಮ ದೇವಸ್ಥಾನದ ಮುಂದೆ ಜನವೋ ಜನ!

ಬೆಂಗಳೂರು: ಕೋವಿಡ್ 19ನಿಂದಾಗಿ ಆಗಬೇಕಿದ್ದ ಎಷ್ಟೋ ಕಾರ್ಯಕ್ರಮಗಳು ನಿಂತಿವೆ. ಎಷ್ಟೂ ಮದುವೆಗಳು ರದ್ದಾಗಿವೆ. ಆದ್ರೆ ಲಾಕ್​ಡೌನ್ ಸಡಿಲಿಕೆ ಬಳಿಕ ಮದುವೆ ಕಾರ್ಯಗಳು ನಡೆಯುತ್ತಿವೆ. ಸರ್ಕಾರ ಸಮಾರಂಭಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ನಿಯಮದ ಪ್ರಕಾರ ಮಾತ್ರ ಮದುವೆ  ಕಾರ್ಯಕ್ರಮ ನಡೆಯಬೇಕು ಎಂದಿದೆ. ಆದರೆ ಕೊರೊನಾ ಭೀತಿ ನಡುವೆಯೂ ಮೆಜೆಸ್ಟಿಕ್​ನಲ್ಲಿರುವ ಅಣ್ಣಮ್ಮ ದೇವಸ್ಥಾನದ ಮುಂದೆ ಜನಸಾಗರ ಕಂಡು ಬಂದಿದೆ. ಇವರೆಲ್ಲಾ ಇಲ್ಲಿ ಸೇರಿದ್ದು, ದೇವರ ದರ್ಶನಕ್ಕಾಗಿ ಅಲ್ಲ ಮದುವೆ ಸಮಾರಂಭಕ್ಕಾಗಿ. ಸಾಮಾಜಿಕ‌ ಅಂತರ ಮರೆತು ಮದುವೆಯಲ್ಲಿ ನೂರಾರು ಜನ ಪಾಲ್ಗೊಂಡಿದ್ದಾರೆ. […]

ಮೆಜೆಸ್ಟಿಕ್​ನಲ್ಲಿ ಅಣ್ಣಮ್ಮ ದೇವಸ್ಥಾನದ ಮುಂದೆ ಜನವೋ ಜನ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 02, 2020 | 12:52 PM

Share

ಬೆಂಗಳೂರು: ಕೋವಿಡ್ 19ನಿಂದಾಗಿ ಆಗಬೇಕಿದ್ದ ಎಷ್ಟೋ ಕಾರ್ಯಕ್ರಮಗಳು ನಿಂತಿವೆ. ಎಷ್ಟೂ ಮದುವೆಗಳು ರದ್ದಾಗಿವೆ. ಆದ್ರೆ ಲಾಕ್​ಡೌನ್ ಸಡಿಲಿಕೆ ಬಳಿಕ ಮದುವೆ ಕಾರ್ಯಗಳು ನಡೆಯುತ್ತಿವೆ. ಸರ್ಕಾರ ಸಮಾರಂಭಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ನಿಯಮದ ಪ್ರಕಾರ ಮಾತ್ರ ಮದುವೆ  ಕಾರ್ಯಕ್ರಮ ನಡೆಯಬೇಕು ಎಂದಿದೆ.

ಆದರೆ ಕೊರೊನಾ ಭೀತಿ ನಡುವೆಯೂ ಮೆಜೆಸ್ಟಿಕ್​ನಲ್ಲಿರುವ ಅಣ್ಣಮ್ಮ ದೇವಸ್ಥಾನದ ಮುಂದೆ ಜನಸಾಗರ ಕಂಡು ಬಂದಿದೆ. ಇವರೆಲ್ಲಾ ಇಲ್ಲಿ ಸೇರಿದ್ದು, ದೇವರ ದರ್ಶನಕ್ಕಾಗಿ ಅಲ್ಲ ಮದುವೆ ಸಮಾರಂಭಕ್ಕಾಗಿ. ಸಾಮಾಜಿಕ‌ ಅಂತರ ಮರೆತು ಮದುವೆಯಲ್ಲಿ ನೂರಾರು ಜನ ಪಾಲ್ಗೊಂಡಿದ್ದಾರೆ.

ಸರ್ಕಾರದ ಅದೇಶ ಉಲ್ಲಂಘಿಸಿದ್ದಾರೆ. ಮದುವೆ ಶುಭ ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನ‌ ಸೇರೋ ಹಾಗಿಲ್ಲ. ಮದುವೆಗೆ ಬರೋ‌ ಜನ‌ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಆದ್ರೆ ಇಲ್ಲಿ ಕೊರೊನಾ ಮಹಾಮಾರಿಯನ್ನೇ ಮರೆತು ಮದುವೆಯಲ್ಲಿ ಭಾಗಿಯಾಗಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ