AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. https://www.facebook.com/Tv9Kannada/videos/229401441488924/

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 7:24 AM

Share

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

https://www.facebook.com/Tv9Kannada/videos/229401441488924/

Published On - 7:22 am, Sat, 2 May 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ