AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ. https://www.facebook.com/Tv9Kannada/videos/229401441488924/

ರೆಡ್‌ ಝೋನ್​ನಲ್ಲಿದ್ರೂ ನಿರ್ಲಕ್ಷ್ಯ, ತರಕಾರಿ ಖರೀದಿಗೆ ಮುಗಿಬಿದ್ದ ಕುಂದಾನಗರಿ ಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 7:24 AM

Share

ಬೆಳಗಾವಿ: ಕ್ರೂರಿ ಕೊರೊನಾ ವೈರಸ್​ ಕರುನಾಡಿನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ರೆಡ್‌ಝೋನ್ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಜನ ಕ್ಯಾರೇ ಎನ್ನುತ್ತಿಲ್ಲ. ಬೆಳಗಾವಿ ಜಿಲ್ಲೆಯೊಂದರಲ್ಲೇ 70 ಕೊರೊನಾ ಪ್ರಕರಣ ಪತ್ತೆಯಾಗಿದೆ. ಆದ್ರೂ ಜಿಲ್ಲೆಯ ಜನ ಎಚ್ಚೆತ್ತುಕೊಳ್ಳದೆ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೆಟ್​ನಲ್ಲಿ ಜನಜಂಗುಳಿ ಇದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಮಧ್ಯರಾತ್ರಿ 3 ಗಂಟೆಯಿಂದಲೇ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು ಜನರು ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

https://www.facebook.com/Tv9Kannada/videos/229401441488924/

Published On - 7:22 am, Sat, 2 May 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್