AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕೆ ಜೋಳದ ರಾಶಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; 5 ಎಕರೆಯಲ್ಲಿ ಬೆಳೆದಿದ್ದ ಜೋಳದ ತೆನೆಗಳು ಭಸ್ಮ

ಮಾರುತಿ ಕಾಳಪ್ಪ ಎಂಬ ರೈತರಿಗೆ ಸೇರಿದ ಮೆಕ್ಕೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಮೆಕ್ಕೆ ಜೋಳದ ರಾಶಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು; 5 ಎಕರೆಯಲ್ಲಿ ಬೆಳೆದಿದ್ದ ಜೋಳದ ತೆನೆಗಳು ಭಸ್ಮ
ಸುಟ್ಟು ಕರಕಲಾದ ಮೆಕ್ಕೆ ಜೋಳದ ರಾಶಿ
sandhya thejappa
| Edited By: |

Updated on: Jan 29, 2021 | 1:11 PM

Share

ಹಾವೇರಿ: ಒಕ್ಕಣೆ ಮಾಡಲು ಹಾಕಿದ್ದ ಮೆಕ್ಕೆ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.

ಮಾರುತಿ ಕಾಳಪ್ಪ ಎಂಬ ರೈತರಿಗೆ ಸೇರಿದ ಮೆಕ್ಕೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಅವಘಡದಿಂದ 5 ಎಕರೆಯಲ್ಲಿ ಬೆಳೆದಿದ್ದ ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಮೆಕ್ಕೆ ಜೋಳದ ತೆನೆಗಳು ಸುಟ್ಟು ಕರಕಲಾಗಿತ್ತು.

ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿ.. ಅಮಾನುಷವಾಗಿ ಕೊಂದ ನಿವೃತ್ತ ಪೊಲೀಸ್‌ ಇನ್​ಸ್ಪೆಕ್ಟರ್​

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್