AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ. ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ […]

ನಾಯಿಯನ್ನು ಮನೆಯಲ್ಲಿ ಕೂಡಿಹಾಕಿದ್ದನ್ನು ಪ್ರಶ್ನಿಸಿದಕ್ಕೆ ಮಹಿಳೆ ಮೇಲೆ ಹಲ್ಲೆ
ಆಯೇಷಾ ಬಾನು
|

Updated on: Oct 11, 2020 | 5:25 PM

Share

ಬೆಂಗಳೂರು: ಕೂಡಿಹಾಕಿದ್ದ ಬೀದಿ ನಾಯಿಯನ್ನು ಬಿಡಿಸಿಕೊಳ್ಳಲು ಹೋಗಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ನೀಲಂ ಎಂಬ ಮಹಿಳೆಗೆ ಸುಧಾಕರನ್ ಪೈಪ್​​ನಿಂದ ಹಲ್ಲೆ ನಡೆಸಿದ್ದಾನೆ.

ನೀಲಂ ರಾಮಚಂದ್ರಪುರ ಬಳಿ ಬೀದಿ ನಾಯಿಗಳಿಗೆ ಪ್ರತಿನಿತ್ಯ ಊಟ ಹಾಕುತ್ತಿದ್ದರು. ಅದೇ ಏರಿಯಾದ ಸುಧಾಕರನ್ ಎಂಬಾತ ಮನೆಯ ಟೆರೆಸ್ ಮೇಲೆ ನೀಲಂ ಊಟ ಹಾಕುತ್ತಿದ್ದ ಒಜೀ ಎಂಬ ಬೀದಿ ನಾಯಿಯನ್ನ ಕೂಡಿ ಹಾಕಿದ್ದ. ಹೀಗಾಗಿ ಈ ಬಗ್ಗೆ ಪ್ರಶ್ನಿಸಿ ನಾಯಿ ಬಿಡಿಸಿಕೊಳ್ಳಲು ಹೋದಾಗ ಮಹಿಳೆ ಮೇಲೆ ಪೈಪ್​ನಿಂದ ಹಲ್ಲೆ ನಡೆಸಿದ್ದಾನೆ.

ಅಲ್ಲದೆ ಇದು ನನ್ನ ಮನೆ ನನ್ನ ನಾಯಿ ನನ್ನ ಪರ್ಸನಲ್ ಅದು ನನ್ನಿಷ್ಟ. ಟೆರೇಸ್ ಮೇಲೆ ಬಂದ್ರೆ ಕೊಂದುಬಿಡ್ತೀನಿ ಅಂತ ಅವಾಜ್ ಹಾಕಿದ್ದಾನೆ. ನಾಯಿಯಂತೆ ಎರಗಿದ್ದಾನೆ. ನೀಲಂ ಕೆನ್ನೆಗೆ ಬಾರಿಸಿದ್ದಾನೆ. ಮಹಿಳೆ ಮೇಲೆ ಸುಧಾಕರನ್ ಹಲ್ಲೆ ನಡೆಸಿರೋ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್